ಮುಖಪುಟ :: ಕಾಶ್ಮೀರಿ ಕವಿ ರಾಹಿಗೆ ಜ್ಞಾನ ಪೀಠ ಪ್ರಶಸ್ತಿ
ಕಾಶ್ಮೀರಿ ಕವಿ ರಾಹಿಗೆ ಜ್ಞಾನ ಪೀಠ ಪ್ರಶಸ್ತಿ
ಹೊಸದಿಲ್ಸಿ, ಅ.೩೧: ಕಾಶ್ಮೀರಿ ಭಾಷೆಯನ್ನು ಶ್ರೀಮಂತಗೊಳಿಸುವುದಕ್ಕಾಗಿ ನೀಡಿದ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಖ್ಯಾತ ಕಾಶ್ಮೀರಿ ಕವಿ ರಹ್ಮಾನ್ ರಾಹಿಯವರಿಗೆ ‘ಜ್ಞಾನಪೀಠ' ಪುರಸ್ಕಾರ ನೀಡಲಾಗುವುದು.
ನ.೬ರಂದು ಹೊಸದಿಲ್ಲಿಯಲ್ಲಿ ನಡೆಯುವ ಸಮಾರಂಭವೊಂದರಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ೮೩ರ ಹರೆಯದ ರಾಹಿಯವರಿಗೆ ೪೦ನೆ ಜ್ಞಾನಪೀಠ ಪ್ರಶಸ್ತಿಯನ್ನು ಪ್ರಧಾನಿಸಲಿದ್ದಾರೆ.
- ಪ್ರತಿಕ್ರಿಯೆ ಸೇರಿಸಲು ಲಾಗಿನ್ ಆಗಿ ಅಥವ ನೋಂದಾಯಿಸಿಕೊಳ್ಳಿ
- 82 ಬಾರಿ ಓದಲ್ಪಟ್ಟಿದೆ.





